ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ ಮಮತೆಯಿಂದ ಅವನು ಕವಚ ಕುಂಡಲಗಳೊಂದಿಗೇ ಜನಿಸುವಂತೆ ನೋಡಿಕೊಂಡ ಸೂರ್ಯದೇವ.
ಮುಂದೆ, ಅಪವಾದಕ್ಕೆ ಹೆದರಿದ ಕುಂತಿ, ಆಗ ತಾನೆ ಹುಟ್ಟಿದ ಮಗುವನ್ನು ನದಿಯಲ್ಲಿ ತೇಲಿ ಬಿಡುವುದು, ಹಾಗೆ ತೇಲಿ ಹೋದ ಮಗು ರಾಧಾ-ಅದಿರಥ ಎಂಬ ಬೆಸ್ತ ದಂಪತಿಗೆ ಸಿಗುವುದು; ಅವರಿಬ್ಬರೂ ಈತನನ್ನು ಸಾಕುವುದು ಮತ್ತು ಅದೇ ಕಾರಣಕ್ಕೆ ಸೂತಪುತ್ರ ಎಂಬ ಹೀಯಾಳಿಕೆಯಂಥ ಮಾತಿಗೆ ಕರ್ಣ ಪದೇಪದೇ ಈಡಾಗುವುದು. ಈ ಕಥೆ ಎಲ್ಲರಿಗೂ ಗೊತ್ತು. ಅಷ್ಟೇ ಅಲ್ಲ, ಬಿಲ್ವಿದ್ಯೆ ಕಲಿಯಬೇಕೆಂಬ ಮಹದಾಸೆಯಿಂದ ತಾನು ಬ್ರಾಹ್ಮಣ ಕುಮಾರ ಎಂದು ಹೇಳಿಕೊಂಡು ಪರಶುರಾಮರ ಬಳಿ ಹೋಗುವುದು, ವಿದ್ಯೆ ಕಲಿಯುವುದು, ಅವರ ಮೆಚ್ಚಿನ ಶಿಷ್ಯನಾಗುವುದು ಹಾಗೂ ಕಡೆಗೊಮ್ಮೆ ಅನಿವಾರ್ಯ ಸಂದರ್ಭದಲ್ಲಿ ಬಾಣ ಪ್ರಯೋಗದ ಮಂತ್ರವೇ ನೆನಪಿಗೆ ಬಾರದಿರಲಿ’ ಎಂಬ ಶಾಪಕ್ಕೆ ಗುರಿಯಾಗುವುದು.

ಕೊನೆಗೆ ಮಹಾಭಾರತ ಯುದ್ಧದ ಸಮಯದಲ್ಲಿ ಪರಶುರಾಮನ ಶಾಪದ ಕಾರಣ ತನ್ನ ವಿದ್ಯೆ ಮರೆತುಹೋಗಿ ರಥ ಮಣ್ಣಿನಲ್ಲಿ ಹೂತಿದ್ದಾಗ ಅರ್ಜುನನ ಬಾಣದಿಂದ ಸಾಯುತ್ತಾನೆ. ಕರ್ಣ ಪರಾಕ್ರಮಿ ಎಂದು ಕೃಷ್ಣನಿಗೆ ತಿಳಿದಿತ್ತು, ಕರ್ಣ ಅಸಾಧಾರಣ ಯೋಧನೆಂದು ಕೃಷ್ಣನಿಗೆ ಮೊದಲೇ ತಿಳಿದಿತ್ತು, ಅರ್ಜುನ ಎಷ್ಟೇ ದೊಡ್ಡ ಬಿಲ್ಲುಗಾರನಾಗಿದ್ದರೂ ಅವನನ್ನು ಕರ್ಣ ಮುಂದೆ ಸೋಲಿಸಬಹುದು ಎಂಬ ಭಯ ಕೂಡ ಕ್ರಷ್ಣನನಿಗಿತ್ತು.
ಸ್ನೇಹಿತರೆ ಕರ್ಣ ಸಾಯಲು ಅನೇಕ ಕಾರಣಗಳಿವೆ, ಇದರಲ್ಲಿ ಒಂದು ಕಾರಣ ಕರ್ಣನು ಸೂರ್ಯನಿಂದ ಪಡೆದ ರಕ್ಷಾಕವಚ, ಇದು ಇರುವವರೆಗೂ ಕೂಡ ಯಾವುದೇ ಆಯುಧವು ಅವನಿಗೆ ಹಾನಿ ಮಾಡಲು ಸಾದ್ಯವಿರಲಿಲ್ಲ ಆದ್ದರಿಂದ ಅರ್ಜುನ ಕರ್ಣನನ್ನು ಕೊಲ್ಲುವುದು ಅಸಾಧ್ಯವಾಗಿತ್ತು. ಕರ್ಣನ ಪರಾಕ್ರಮ ಜನಜನಿತವಾಗಿ ಬೆಳಗಿದಂತೆಯೇ ಅವನ ದಾನಗುಣವೂ ವಿಖ್ಯಾತವಾಯಿತು, ಭೀಮ ದುರ್ಯೋಧನರಿಗೆ ಹೇಗೆ ಬದ್ಧವೈರವೋ ಹಾಗೆಯೇ ಕರ್ಣ ಅರ್ಜುನರಿಗೆ ಎಲ್ಲ ವಿಷಯಗಳಲ್ಲಿಯೂ ಸ್ಪರ್ಧೆ ನಡೆಯುತ್ತಿತ್ತು. ಅರ್ಜುನನ ಮೇಲ್ಮೈಯಲ್ಲಿ ಆಸಕ್ತನಾಗಿದ್ದ ಇಂದ್ರನಿಗೆ ಕರ್ಣನನ್ನು ಹೇಗಾದರೂ ಮಾಡಿ ನಿಶ್ಶಕ್ತನನ್ನಾಗಿ ಮಾಡಬೇಕೆಂಬ ಯೋಚನೆ ಬಲವಾಗಿ ಕಾಡಲಾರಂಭಿಸಿತು. ಕರ್ಣನ ಉದಾರಗುಣವನ್ನು ಕೇಳಿದ ಆತ ಒಂದು ದಿನ ವಿಪ್ರವೇಷದಲ್ಲಿ ಕರ್ಣನಲ್ಲಿಗೆ ಬಂದು ಆತನ ಕವಚಕುಂಡಲಗಳನ್ನು ಬೇಡಿದ.

ಇಂದ್ರನ ಸಂಚನ್ನು ಮೊದಲೇ ತಿಳಿದ ಸೂರ್ಯ ಕರ್ಣನಿಗೆ ಸ್ವಪ್ನದಲ್ಲಿ ಕಾಣಿಸಿಕೊಂಡು ಎಚ್ಚರಸಿದ್ದರೂ ಕರ್ಣ ತನ್ನ ಸಹಜಗುಣಕ್ಕೆ ಅನುಸಾರವಾಗಿ ತನಗೆ ರಕ್ಷೆಯಂತಿದ್ದ ಕವಚಕುಂಡಲಗಳನ್ನು ಮನಃಪೂರ್ವಕವಾಗಿ ಇಂದ್ರನಿಗೆ ಒಪ್ಪಿಸಿದ. ನಂತರ ತಾನು ಅರಿಯದೆ ಮಾಡಿದ ತಪ್ಪಿನಿಂದಾಗಿ ಹಾಗು ಅಗತ್ಯ ಇರುವ ಸಂದರ್ಭದಲ್ಲೇ ಕರ್ಣನಿಗಿದ್ದ ಶಾಪಗಳು ಅವನಿಗೆ ಮುಳುವಾಗಿ ಸಾಯಬೇಕಾಯಿತು. ಇಷ್ಟಕ್ಕೂ ಸಾಯುವ ಮುನ್ನ ಕೃಷ್ಣನಿಂದ ಮೂರು ವರ ಪಡೆದಕೊಂಡ ಈ ರೋಚಕ ಕಥೆ ನಿಮಗೆ ಗೊತ್ತಾ ಹೇಳುತ್ತೇವೆ ಕೇಳಿ, ಕೊನೆಯ ಕ್ಷಣಗಳಲ್ಲಿ ಕರ್ಣನ ಕೌಶಲ್ಯ ಮತ್ತು ಭಕ್ತಿಯಿಂದ ಸಂತಸಗೊಂಡ ಶ್ರೀ ಕೃಷ್ಣ ಕರ್ಣನಿಗೆ ಮೂರು ವರಗಳನ್ನು ಕೇಳುವಂತೆ ಹೇಳುತ್ತಾನೆ. ಇದೆ ಸಮಯದಲ್ಲಿ ಕರ್ಣ ಕೇಳಿದ ಆ ಕೊನೆಯ ಆಸೆಗಳು ಏನಾಗಿದ್ದವು ಗೊತ್ತಾ, ಹಾಗಾದರೆ ಕರ್ಣ ಕೇಳಿದ ಕೊನೆಯ ಆಸೆಯ ಬಗ್ಗೆ ನಾವು ಈಗ ನಿಮಗೆ ತಿಳಿಸುತ್ತೇವೆ ಓದಿ.

ತನ್ನ ಮೊದಲ ವರದಲ್ಲಿ ಜ್ಞಾನಿ ಕರ್ಣನು ಕೃಷ್ಣನನ್ನು ಮುಂದಿನ ಜೀವನದಲ್ಲಿ ತನ್ನ ರೀತಿಯ ಜನರ ಉನ್ನತಿಗಾಗಿ ವಿಶೇಷವಾದ ಏನನ್ನಾದರೂ ಮಾಡಲು ವರವನ್ನು ಕೇಳಿದನು, ಏಕೆಂದರೆ ಅವನು ಸೂತ್ರ ಪುತ್ರನಾಗಿರುವುದರಿಂದ ಅವನ ಜೀವನದುದ್ದಕ್ಕೂ ಮೋಸ ಮತ್ತು ದುಃಖವನ್ನು ಎದುರಿಸಿದ್ದ. ಎರಡನೆಯ ವರವಾಗಿ ಕರ್ಣನು ತನ್ನ ಮುಂದಿನ ಜೀವನದಲ್ಲಿ ಕೃಷ್ಣನು ತನ್ನ ರಾಜ್ಯದಲ್ಲಿ ಜನಿಸಬೇಕೆಂದು ಕರ್ಣನು ಕೇಳಿಕೊಳ್ಳುತ್ತಾನೆ, ಇನ್ನು ತನ್ನ ಕೊನೆಯ ವರದಲ್ಲಿ ಕರ್ಣ ತನ್ನ ಕೊನೆಯ ವಿಧಿಗಳನ್ನು ಭೂಮಂಡಲದಲ್ಲಿ ಯಾವುದೇ ಪಾಪವಿಲ್ಲದ ಸ್ಥಳದಲ್ಲಿ ನಡೆಸಬೇಕೆಂದು ಕೃಷ್ಣನಿಗೆ ಹೇಳಿದನು, ಇನ್ನು ಇಡೀ ಭೂಮಿಯ ಮೇಲೆ ಅಂತಹ ಸ್ಥಳವಿಲ್ಲದ ಕಾರಣ ಕೃಷ್ಣನು ತನ್ನ ಅಂಗೈಯಲ್ಲೇ ಕರ್ಣನ ಕೊನೆಯ ವಿಧಿಗಳನ್ನು ಮಾಡಿದನು ಇದರಿಂದ ಕರ್ಣ ಮೋಕ್ಷವನ್ನು ಕೂಡ ಪಡೆಯುತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…