ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ..

ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ ಉದಮ್ ಸಿಂಗ್ ನಲ್ಲಿನ ಕಾಶಿಪುರದಲ್ಲಿದೆ. ಇಲ್ಲಿನ ಅಚ್ಚರಿಯೆಂದರೆ ಈ ಕೋಟೆಯ ಉಪ್ಪರಿಗೆ ಮೇಲೆ ನೆಲವಿದೆ. ಹಾಗೂ ಕೋಟೆಯ ಕೆಳಗಿನ ಭಾಗದಲ್ಲಿ ಆಕಾಶವಿದೆ.ಈ ವರೆಗೂ ಈ ಕೋಟೆಯ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆ ಸ್ಥಳದಲ್ಲಿ ಅವಶೇಷಗಳೂ ಸಿಗಲಾರಂಭಿಸಿದ ನಂತರ ಪುರಾತತ್ವ ವಿಭಾಗ ಇದರ ಪರಿಶೀಲನೆ ನಡೆಸಿದ್ದು ಇದು ಪಾಂಡವರಿಂದ ನಿರ್ಮಿಸಲ್ಪಟ್ಟಿದ್ದು ಈ ಕೋಟೆಯು ಮಹಾಭಾರತದ ಕಾಲದ್ದು ಎನ್ನಲಾಗುತ್ತದೆ. ಅದಲ್ಲದೆ ಪಾಂಡವರು ಶಿಕ್ಷಣ ಪಡೆದಿದ್ದು ಇಲ್ಲಿಯೇ ಎಂಬುದಕ್ಕೆ ಕೆಲ ಸಾಕ್ಷ್ಯಾಧಾರಗಳು ದೊರಕಿವೆ.. ದ್ರೋಣಾಚಾರ್ಯರು ಅರ್ಜುನನಿಗೆ ಬಿಲ್ಲುವಿದ್ಯೆ ಕಲಿಸಿದ್ದು ಇಲ್ಲೇ ಎನ್ನಲಾಗುತ್ತದೆ.

ಈ ಕೋಟೆಯು ತಲೆಕೆಳಗಾಗಿರುದಕ್ಕೆ ಯಾವುದೋ ಶಕ್ತಿ ಮೂಲಕ ಇದನ್ನು ತಲೆಗೆಳಗೆ ಮಾಡಲಾಗಿದೆ ಎನ್ನಲಾಗುತ್ತದೆ. ಯುಗ ಬದಲಾಗುವ ಜೊತೆಗೆ ಈ ಕೋಟೆಯು ನೆಲದೊಳಗೆ ಹುದುಗಿ ಹೋಗಿದೆ ಎನ್ನಲಾಗಿದ್ದು ಈ ನೆಲದೊಳಗೆ ಯುಗಪುರಾಣ ರಹಸ್ಯ ಅಡಗಿದೆ ಎನ್ನಲಾಗುತ್ತದೆ. ಪುರಾತತ್ವ ವಿಭಾಗವು ಈ ನೆಲವನ್ನು ಅಗೆದು ಪರೀಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ಹಲವಾರು ರಹಸ್ಯ ವಿಚಾರಗಳು ದೊರಕಿವೆ..ಈಗಾಗಲೇ, ಶತಶತಮಾನಗಳಷ್ಟು ಹಿಂದಿನ ಸಂಗತಿಗಳು ಭೂಗರ್ಭದಲ್ಲಿ ಹುದುಗಿ ಹೋಗಿ ಅದೆಷ್ಟೋ ವಿಚಾರಗಳು ಉತ್ಖನನ ವೇಳೆಗೆ ಸಿಕ್ಕಿರುವ ವಿಚಾರಗಳ ಬಗ್ಗೆ ತಿಳಿದೇ ಇದೆ!! ಆದರೆ ರಾಮಾಯಣ, ಮಹಾಭಾರತಗಳು ನಡೆದೇ ಇಲ್ಲ, ಇದೊಂದು ಕಟ್ಟು ಕಥೆಯೆಂದು ಹೇಳಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದ ಬುದ್ಧಿಜೀವಿಗಳು ಇಲ್ಲಿ ಮತ್ತೆ ಉತ್ತರ ದೊರಕುವಂತಾಗಿದೆ!!

ಮಹಾಭಾರತದ ಕಾಲದ ವಸ್ತುಗಳು ಪುರಾತತ್ವ ವಿಭಾಗ ಪರಿಶೀಲನೆಯಿಂದ ಅನೇಕ ಮೂರ್ತಿಗಳು ದೊರಕಿದ್ದು ಮಹಾಭಾರತದ ಕಾಲದ ವಸ್ತುಗಳು ಸಿಕ್ಕಿವೆ. ಈ ಕೋಟೆಯ ಬಗ್ಗೆ ಏನೋ ದೈವೀ ಶಕ್ತಿ ಅಡಗಿದೆ ಎಂದು ಹೇಳುತ್ತಾರೆ ಯಾಕೆಂದರೆ ಇಂತಹ ವಿಸ್ಮಯಕಾರಿ ಕೋಟೆ ಎಲ್ಲೂ ನಮಗೆ ಕಾಣ ಸಿಗುವುದಿಲ್ಲ!! ಹಿಂದೆ ಈ ಕೋಟೆ ಸರಿಯಾಗಿಯೇ ಇತ್ತು. ಆದರೆ ಯಾವುದೋ ಶಾಪದ ಕಾರಣದಿಂದ ಈ ಕೋಟೆ ತಲೆಕೆಳಗಾಗಿದೆ ಎನ್ನಲಾಗುತ್ತಿದ್ದು ಅದರ ರಹಸ್ಯ ಇನ್ನೂ ತಿಳಿದಿಲ್ಲ!! ಪುರಾತತ್ವ ಇಲಾಖೆಯ ಪರಿಶೀಲನೆ ಇನ್ನೂ ಮುಗಿಯದ ಕಾರಣ ಈಗ ಇಲ್ಲಿ ಜನರಿಗೆ ಪ್ರವೇಶ ನಿಷೇಧಿಸಲಾಗಿದ್ದು ಕಲ್ಲಿನ ಅವಶೇಷಗಳು ಸಿಗಲಾರಂಭಿಸಿದೆ…
ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಯಾರಿಗೂ ತಿಳಿದಿಲ್ಲ.. ಇದನ್ನು ತಲೆಕೆಳಗಾಗಿಯೇ ನಿರ್ಮಿಸಲಾಗಿತ್ತಾ ಅಥವಾ ಜನರು ಹೇಳುವಂತೆ ಯಾವುದೋ ಶಕ್ತಿಯಿಂದಾಗಿ ಈ ಕೋಟೆ ತಲೆಕೆಳಗಾಗಿದೆಯಾ ಎನ್ನುವುದು ತಿಳಿದಿಲ್ಲ. ಮತ್ತೊಂದು ವಿಚಾರವೆಂದರೆ ಈ ಕೋಟೆಯಿಂದ ಸ್ವಲ್ಪ ದೂರದಲ್ಲೇ ದ್ರೋಣ ಸಾಗರವಿದೆ. ಇದನ್ನು ದ್ರೋಣಾಚಾರ್ಯರ ಹೆಸರಿನಿಂದ ಕರೆಯಲಾಗುತ್ತದೆ. ಇದನ್ನು ಗಂಗಾ ನದಿಯಷ್ಟೇ ಪವಿತ್ರ ಎನ್ನಲಾಗುತ್ತದೆ. ಇಲ್ಲಿ ದ್ರೋಣಾಚಾರ್ಯರ ಶಿಷ್ಯರು ಸ್ನಾನ ಮಾಡುತ್ತಿದ್ದರು ಎನ್ನಲಾಗುತ್ತದೆ. ಅದಲ್ಲದೆ ಈ ಕೋಟೆಯ ಬಗ್ಗೆ ಇನ್ನೂ ಪುರಾತತ್ವ ಇಲಾಖೆಯಿಂದ ಪರಿಶೀಲನೆ ನಡೆಯುತ್ತಿದೆ..ಆದರೆ ಪ್ರಪಂಚದಲ್ಲಿ ನಡೆಯುವ ಅದೆಷ್ಟೋ ವಿಚಿತ್ರಗಳು ಒಂದು ಕ್ಷಣ ನಮ್ಮ ಕಣ್ಣು ತೆರೆಸುತ್ತವೆ. ಅಷ್ಟೇ ಅಲ್ಲದೇ, ಈ ವಿಚಿತ್ರಗಳು ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಅದನ್ನೂ ಪರೀಕ್ಷಿಸಲೂ ಮುಂದಾಗುತ್ತೇವೆ ಕೂಡಾ!!! ದೇವರು ಇದ್ದಾನೆಯೇ ಅಥವಾ ಇಲ್ಲವೋ ಎಂಬ ಗೊಂದಲ ಇರುವವರಿಗೆ, ದೇವರು ಇಲ್ಲ ಎಂದು ವಾದಿಸುವವರ ಕಣ್ಣು ತೆರೆಸಬೇಕು ಎಂದು ಆ ಭಗವಂತನು ನಮಗೆ ಇಂತಹ ಅದ್ಭುತಗಳನ್ನು ಮಾಡಿ ತೋರಿಸುತ್ತಾನೋ ಏನೋ ಗೊತ್ತಿಲ್ಲ!!… ಇಂತಹ ವಿಸ್ಮಯಗಳನ್ನು ನಾವು ನಂಬಲೇ ಬೇಕು….
ಆದರೆ ಇಂತಹ ರಹಸ್ಯ ಕೋಟೆಗಳು ವಿಜ್ಞಾನಿಗಳಿಗೂ ಅಚ್ಚರಿಯನ್ನುಂಟು ಮಾಡುತ್ತಿದ್ದು ಎಲ್ಲರೂ ಮೂಗಿನ ಮೇಲೆ ಬೆರಳಿಡುವ ಹಾಗೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
![]()
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…