ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.
ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.
ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.