News

ಉಪಯುಕ್ತ ಮಾಹಿತಿ

ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

703

ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.

ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

beets

ಮಾಡುವ ವಿಧಾನ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.

ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…

  • ಸುದ್ದಿ

    ನೀವು ಚಾರ್ ಕೋಲ್ ‘ಮಾಸ್ಕ್’ ಉಪಯೋಗಿಸುತ್ತೀರಾ..? ಹಾಗಾದ್ರೆ ಇದನ್ನು ತಪ್ಪದೆ ತಿಳಿದುಕೊಳ್ಳಿ,.!

    ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…

  • ಸುದ್ದಿ

    ಬಿಸಿಬಿಸಿ ಕಾಫಿ ಕುಡಿಯಿರಿ:ʼತೂಕʼ ಇಳಿಸಿಕೊಳ್ಳಿ…..!

    ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್‌ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್‌ನೆಸ್‌ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್‌ ಫ್ಯಾಟ್‌ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….