News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

706

ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.

ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

beets

ಮಾಡುವ ವಿಧಾನ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.

ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…