ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.
ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.
ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…