ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.
ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.
ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…