News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

706

ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.

ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

beets

ಮಾಡುವ ವಿಧಾನ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.

ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.