ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ.

ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ.

ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ ಬಗ್ಗೆ ನಾನೇನು ಹೇಳಲಿ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

ಕಳೆದ ವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ತೃಣಮೂಲ ಕಾಂಗ್ರೆಸ್ ಬಗ್ಗೆ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….