ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ.

ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ.

ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ ಬಗ್ಗೆ ನಾನೇನು ಹೇಳಲಿ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

ಕಳೆದ ವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ತೃಣಮೂಲ ಕಾಂಗ್ರೆಸ್ ಬಗ್ಗೆ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….