ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ.

ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ.

ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ ಬಗ್ಗೆ ನಾನೇನು ಹೇಳಲಿ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

ಕಳೆದ ವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ತೃಣಮೂಲ ಕಾಂಗ್ರೆಸ್ ಬಗ್ಗೆ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…