ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ.

ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40 ಚಪಾತಿಯನ್ನು ತಿಂದಿದ್ದಾನೆ. ನಂತರ ಊಟದ ವೇಳೆಗೆ ಸುಮಾರು 10 ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಇದನ್ನು ನೋಡಿದ ಅಲ್ಲಿನ ಸಿಬ್ಬಂದಿ ಥಂಡಾ ಹೊಡಿದಿದ್ದಾರೆ.

ಒಬ್ಬ ವ್ಯಕ್ತಿ ಜಾಸ್ತಿ ಊಟ ತಿನ್ನುತ್ತಾನೆ ಎಂದು ಕ್ವಾರಂಟೈನ್ ಕೇಂದ್ರದ ಸಿಬ್ಬಂದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನಂತರ ಇದನ್ನು ಕೇಳಿ ಅಶ್ಚರ್ಯಗೊಂಡು ಅಧಿಕಾರಿಗಳು, ಊಟದ ವೇಳೆಗೆ ಕ್ವಾರಂಟೈನ್ ಕೇಂದ್ರಕ್ಕೆ ಬಂದಿದ್ದಾರೆ. ಈ ವೇಳೆ ವ್ಯಕ್ತಿ ಬರೋಬ್ಬರಿ ಹತ್ತು ಜನರು ತಿನ್ನುವ ಆಹಾರವನ್ನು ಒಬ್ಬನೇ ತಿಂದಿದ್ದಾನೆ. ಇದನ್ನು ಕಂಡ ಅಧಿಕಾರಿಗಳು ಅಘಾತಕ್ಕೊಳಗಾಗಿದ್ದಾರೆ. ಈ ರೀತಿ ತಿಂದರೆ ಕ್ವಾರಂಟೈನ್ ಕೇಂದ್ರದಲ್ಲಿ ಆಹಾರದ ಸಮಸ್ಯೆ ಎದುರಾಗುತ್ತದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಬ್ಲಾಕ್ ಡೆವಲಪ್ಮೆಂಟ್ ಆಫೀಸರ್ (ಬಿಡಿಒ) ಎಕೆ ಸಿಂಗ್, ಒಂದು ದಿನ ಕ್ವಾರಂಟೈನ್ ಕೇಂದ್ರದಲ್ಲಿ ‘ಲಿಟ್ಟಿ’ (ಬಿಹಾರದ ಒಂದು ಬಗೆಯ ತಿಂಡಿ)ಯನ್ನು ಮಾಡಿದ್ದಾರೆ. ಈ ವೇಳೆ ಪವನ್ 85 ಲಿಟ್ಟಿಗಳನ್ನು ತಿಂದಿದ್ದಾನೆ. ಜೊತೆಗೆ ರೊಟ್ಟಿ ಮಾಡಿದರೆ ಒಬ್ಬನೇ 20 ಜನ ತಿನ್ನವ ಆಹಾರವನ್ನು ಒಬ್ಬನೇ ತಿನ್ನುತ್ತಾನೆ. ಕ್ವಾರಂಟೈನ್ ಕೇಂದ್ರದಲ್ಲಿ ಅಡುಗೆ ಮಾಡುವವರು ಕೂಡ ನಾವು ಅಡುಗೆ ಮಾಡುವುದಿಲ್ಲ ಎಂದು ಹಠ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…