ಸುದ್ದಿ

ಲಿಂಗೈಕ್ಯರಾದ ಜಗದ್ಗುರು ಮಾತೆ ಮಹಾದೇವಿ…

77

ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.

ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾತೆ ಮಹಾದೇವಿ ಗುರು ಲಿಂಗಾನಂದ ಅವರಿಂದ ಪ್ರಭಾವಿತರಾಗಿ ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿದ್ದರು. ಇವರನ್ನು ಪ್ರಥಮ ಮಹಿಳಾ ಜಗದ್ಗುರು ಎಂದು ಭಕ್ತರು ಗುರುತಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದ ಮಹಾದೇವಿ ಧಾರವಾಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪನೆ ಮಾಡಿ ಜನಾನುರಾಗಿ ಕೆಲಸ ಆರಂಭಿಸಿದ್ದರು. 5 ನೇ ಏಪ್ರಿಲ್ 1966 ಜಂಗಮ ದೀಕ್ಷೆ ಪಡೆದ ಮಾತೆ ಮಹಾದೇವಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • KOLAR NEWS PAPER

    ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-2023

    ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…