News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

434

ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ.

ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು ನಮ್ಮ ಕನ್ನಡದಲ್ಲಿ ಎಕ್ಕದ ಗಿಡ ಎಂದು ಕರೆಯುತ್ತೇವೆ ಇದರಲ್ಲಿ ಬಿಳಿ ಎಕ್ಕದ ಗಿಡ ಕಾಣಿಸುವುದು ತುಂಬಾ ಕಡಿಮೆ ರಥಸಪ್ತಮಿ ದಿನದಂದು ಎಕ್ಕದ ಎಲೆಗಳನ್ನು ಧರಿಸಿ ನದಿ ಸ್ಥಾನ ಮಾಡಿದರೆ ತುಂಬಾ ಒಳ್ಳೆ ಪುಣ್ಯ ಬರುತ್ತದೆ.

ಈ ಒಂದು ಗಿಡವನ್ನು ಆಗಿನ ಕಾಲದಲ್ಲಿ ಆಯುರ್ವೇದಿಕ್  ಔಷಧಿಗಾಗಿ ಬಳಸುತ್ತಿದ್ದರು ಇದು ಶರೀರದ ಚರ್ಮ ಮತ್ತು ಮೂಳೆಗಳಿಗೆ ರಾಮಬಾಣ ಇದ್ದಂತೆ ಒಂದು ಮಾತು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಿ.ಎಕ್ಕದ ಗಿಡದ ಎಲೆಯನ್ನು ಕುಯ್ಯುವಾಗ ಅದರ ಹಾಲು ಕಣ್ಣಿಗೆ ಬೀಳದಂತೆ ನೋಡಿಕೊಳ್ಳಿ ಇದು ನಿಮ್ಮ ಜವಾಬ್ದಾರಿಯಾಗಿರುತ್ತದೆ ಯಾಕಂದ್ರೆ ಎಕ್ಕದ ಗಿಡದ ಹಾಲು ವಿಷಪೂರಿತ ವಿಷಯಕ್ಕೆ ಬರುವುದಾದರೆ ಈ ಗಿಡದ ಎಲೆಗಳನ್ನು ತೆಗೆದುಕೊಂಡು ಸ್ವಲ್ಪ ಉಪ್ಪು ಬೆರೆಸಿ ಮೂಳೆ ನೋವು ಇರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.

ಎಷ್ಟೇ ಗಾಯಗಳಾದರೂ ಇದರ ಎಲೆಗಳನ್ನು ಒಣಗಿಸಿ ಪೌಡರ್ ಮಾಡಿಕೊಂಡು ಗಾಯಗಳ ಮೇಲೆ ಹಚ್ಚಿದರೆ ಅವು ಬೇಗನೆ ವಾಸಿಯಾಗುತ್ತದೆ ಮತ್ತೊಂದು ವಿಷಯ ಏನೆಂದರೆ ಭಯ ಬೀಳುವ ಕನಸುಗಳು ಬಿದ್ದರೆ ಈ ಗಿಡದ ಬೇರನ್ನು ತಲೆಕೆಳಗೆ ಇಟ್ಟುಕೊಂಡು ಮಲಗಿಸುತ್ತಿದ್ದರು ಆಗಿನ ಕಾಲದವರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…