ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ.

ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು ನಮ್ಮ ಕನ್ನಡದಲ್ಲಿ ಎಕ್ಕದ ಗಿಡ ಎಂದು ಕರೆಯುತ್ತೇವೆ ಇದರಲ್ಲಿ ಬಿಳಿ ಎಕ್ಕದ ಗಿಡ ಕಾಣಿಸುವುದು ತುಂಬಾ ಕಡಿಮೆ ರಥಸಪ್ತಮಿ ದಿನದಂದು ಎಕ್ಕದ ಎಲೆಗಳನ್ನು ಧರಿಸಿ ನದಿ ಸ್ಥಾನ ಮಾಡಿದರೆ ತುಂಬಾ ಒಳ್ಳೆ ಪುಣ್ಯ ಬರುತ್ತದೆ.

ಈ ಒಂದು ಗಿಡವನ್ನು ಆಗಿನ ಕಾಲದಲ್ಲಿ ಆಯುರ್ವೇದಿಕ್ ಔಷಧಿಗಾಗಿ ಬಳಸುತ್ತಿದ್ದರು ಇದು ಶರೀರದ ಚರ್ಮ ಮತ್ತು ಮೂಳೆಗಳಿಗೆ ರಾಮಬಾಣ ಇದ್ದಂತೆ ಒಂದು ಮಾತು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಿ.ಎಕ್ಕದ ಗಿಡದ ಎಲೆಯನ್ನು ಕುಯ್ಯುವಾಗ ಅದರ ಹಾಲು ಕಣ್ಣಿಗೆ ಬೀಳದಂತೆ ನೋಡಿಕೊಳ್ಳಿ ಇದು ನಿಮ್ಮ ಜವಾಬ್ದಾರಿಯಾಗಿರುತ್ತದೆ ಯಾಕಂದ್ರೆ ಎಕ್ಕದ ಗಿಡದ ಹಾಲು ವಿಷಪೂರಿತ ವಿಷಯಕ್ಕೆ ಬರುವುದಾದರೆ ಈ ಗಿಡದ ಎಲೆಗಳನ್ನು ತೆಗೆದುಕೊಂಡು ಸ್ವಲ್ಪ ಉಪ್ಪು ಬೆರೆಸಿ ಮೂಳೆ ನೋವು ಇರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.

ಎಷ್ಟೇ ಗಾಯಗಳಾದರೂ ಇದರ ಎಲೆಗಳನ್ನು ಒಣಗಿಸಿ ಪೌಡರ್ ಮಾಡಿಕೊಂಡು ಗಾಯಗಳ ಮೇಲೆ ಹಚ್ಚಿದರೆ ಅವು ಬೇಗನೆ ವಾಸಿಯಾಗುತ್ತದೆ ಮತ್ತೊಂದು ವಿಷಯ ಏನೆಂದರೆ ಭಯ ಬೀಳುವ ಕನಸುಗಳು ಬಿದ್ದರೆ ಈ ಗಿಡದ ಬೇರನ್ನು ತಲೆಕೆಳಗೆ ಇಟ್ಟುಕೊಂಡು ಮಲಗಿಸುತ್ತಿದ್ದರು ಆಗಿನ ಕಾಲದವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…