ಸುದ್ದಿ

ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

423

ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ.

ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು ನಮ್ಮ ಕನ್ನಡದಲ್ಲಿ ಎಕ್ಕದ ಗಿಡ ಎಂದು ಕರೆಯುತ್ತೇವೆ ಇದರಲ್ಲಿ ಬಿಳಿ ಎಕ್ಕದ ಗಿಡ ಕಾಣಿಸುವುದು ತುಂಬಾ ಕಡಿಮೆ ರಥಸಪ್ತಮಿ ದಿನದಂದು ಎಕ್ಕದ ಎಲೆಗಳನ್ನು ಧರಿಸಿ ನದಿ ಸ್ಥಾನ ಮಾಡಿದರೆ ತುಂಬಾ ಒಳ್ಳೆ ಪುಣ್ಯ ಬರುತ್ತದೆ.

ಈ ಒಂದು ಗಿಡವನ್ನು ಆಗಿನ ಕಾಲದಲ್ಲಿ ಆಯುರ್ವೇದಿಕ್  ಔಷಧಿಗಾಗಿ ಬಳಸುತ್ತಿದ್ದರು ಇದು ಶರೀರದ ಚರ್ಮ ಮತ್ತು ಮೂಳೆಗಳಿಗೆ ರಾಮಬಾಣ ಇದ್ದಂತೆ ಒಂದು ಮಾತು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಿ.ಎಕ್ಕದ ಗಿಡದ ಎಲೆಯನ್ನು ಕುಯ್ಯುವಾಗ ಅದರ ಹಾಲು ಕಣ್ಣಿಗೆ ಬೀಳದಂತೆ ನೋಡಿಕೊಳ್ಳಿ ಇದು ನಿಮ್ಮ ಜವಾಬ್ದಾರಿಯಾಗಿರುತ್ತದೆ ಯಾಕಂದ್ರೆ ಎಕ್ಕದ ಗಿಡದ ಹಾಲು ವಿಷಪೂರಿತ ವಿಷಯಕ್ಕೆ ಬರುವುದಾದರೆ ಈ ಗಿಡದ ಎಲೆಗಳನ್ನು ತೆಗೆದುಕೊಂಡು ಸ್ವಲ್ಪ ಉಪ್ಪು ಬೆರೆಸಿ ಮೂಳೆ ನೋವು ಇರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.

ಎಷ್ಟೇ ಗಾಯಗಳಾದರೂ ಇದರ ಎಲೆಗಳನ್ನು ಒಣಗಿಸಿ ಪೌಡರ್ ಮಾಡಿಕೊಂಡು ಗಾಯಗಳ ಮೇಲೆ ಹಚ್ಚಿದರೆ ಅವು ಬೇಗನೆ ವಾಸಿಯಾಗುತ್ತದೆ ಮತ್ತೊಂದು ವಿಷಯ ಏನೆಂದರೆ ಭಯ ಬೀಳುವ ಕನಸುಗಳು ಬಿದ್ದರೆ ಈ ಗಿಡದ ಬೇರನ್ನು ತಲೆಕೆಳಗೆ ಇಟ್ಟುಕೊಂಡು ಮಲಗಿಸುತ್ತಿದ್ದರು ಆಗಿನ ಕಾಲದವರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಕರ್ನಾಟಕ

    ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…

  • ಕರ್ನಾಟಕ

    ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

    ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…