ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಳಿ ಎಕ್ಕದ ಗಿಡದಲ್ಲಿ ನಮಗೆ ತಿಳಿಯದ ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ.

ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು ನಮ್ಮ ಕನ್ನಡದಲ್ಲಿ ಎಕ್ಕದ ಗಿಡ ಎಂದು ಕರೆಯುತ್ತೇವೆ ಇದರಲ್ಲಿ ಬಿಳಿ ಎಕ್ಕದ ಗಿಡ ಕಾಣಿಸುವುದು ತುಂಬಾ ಕಡಿಮೆ ರಥಸಪ್ತಮಿ ದಿನದಂದು ಎಕ್ಕದ ಎಲೆಗಳನ್ನು ಧರಿಸಿ ನದಿ ಸ್ಥಾನ ಮಾಡಿದರೆ ತುಂಬಾ ಒಳ್ಳೆ ಪುಣ್ಯ ಬರುತ್ತದೆ.

ಈ ಒಂದು ಗಿಡವನ್ನು ಆಗಿನ ಕಾಲದಲ್ಲಿ ಆಯುರ್ವೇದಿಕ್ ಔಷಧಿಗಾಗಿ ಬಳಸುತ್ತಿದ್ದರು ಇದು ಶರೀರದ ಚರ್ಮ ಮತ್ತು ಮೂಳೆಗಳಿಗೆ ರಾಮಬಾಣ ಇದ್ದಂತೆ ಒಂದು ಮಾತು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಿ.ಎಕ್ಕದ ಗಿಡದ ಎಲೆಯನ್ನು ಕುಯ್ಯುವಾಗ ಅದರ ಹಾಲು ಕಣ್ಣಿಗೆ ಬೀಳದಂತೆ ನೋಡಿಕೊಳ್ಳಿ ಇದು ನಿಮ್ಮ ಜವಾಬ್ದಾರಿಯಾಗಿರುತ್ತದೆ ಯಾಕಂದ್ರೆ ಎಕ್ಕದ ಗಿಡದ ಹಾಲು ವಿಷಪೂರಿತ ವಿಷಯಕ್ಕೆ ಬರುವುದಾದರೆ ಈ ಗಿಡದ ಎಲೆಗಳನ್ನು ತೆಗೆದುಕೊಂಡು ಸ್ವಲ್ಪ ಉಪ್ಪು ಬೆರೆಸಿ ಮೂಳೆ ನೋವು ಇರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ.

ಎಷ್ಟೇ ಗಾಯಗಳಾದರೂ ಇದರ ಎಲೆಗಳನ್ನು ಒಣಗಿಸಿ ಪೌಡರ್ ಮಾಡಿಕೊಂಡು ಗಾಯಗಳ ಮೇಲೆ ಹಚ್ಚಿದರೆ ಅವು ಬೇಗನೆ ವಾಸಿಯಾಗುತ್ತದೆ ಮತ್ತೊಂದು ವಿಷಯ ಏನೆಂದರೆ ಭಯ ಬೀಳುವ ಕನಸುಗಳು ಬಿದ್ದರೆ ಈ ಗಿಡದ ಬೇರನ್ನು ತಲೆಕೆಳಗೆ ಇಟ್ಟುಕೊಂಡು ಮಲಗಿಸುತ್ತಿದ್ದರು ಆಗಿನ ಕಾಲದವರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…