News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

113

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

1. ಯಾರೇ ಕೊಟ್ಟಿರುವ ದಾನಗಳನ್ನು ಸ್ವೀಕರಿಸಬಾರದು. ತಮ್ಮ ಭಾಗ್ಯದ ಮೇಲೆ ಭರವಸೆ ಇಟ್ಟುಕೊಂಡು ವ್ಯವಹರಿಸಬೇಕು.

2. ಮನೆಯ ಮುಂಭಾಗದಲ್ಲಿ ಗುಂಡಿಗಳಿರಬಾರದು.

3. ಕೇಸರಿ ಅಥವಾ ಅರಿಶಿನದ ತಿಲಕ ಧಾರಣೆ ಮಾಡಿರಿ.

4. ತಮ್ಮ ಬನಿಯನ್ ಮೇಲೆ ಕೆಂಪು ಬಣ್ಣದ ಚೌಕಾಕಾರದ ಚಿಹ್ನೆ ಇರುವಂತೆ ಮಾಡಬೇಕು.

5. ನಗ್ನರಾಗಿ ಸ್ನಾನ ಮಾಡಬಾರದು.

6. ತಿಂಗಳಿಗೊಮ್ಮೆ ಮನೆದೇವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬೇಕು.

7. ಕುಲ ಪುರೋಹಿತರ ಆಶೀರ್ವಾದ ಪಡೆಯಬೇಕು.

8. ಅರಳಿ ಮರಕ್ಕೆ ಪೂಜೆ ಸಲ್ಲಿಸಬೇಕು.

9. ದೇವಸ್ಥಾನದಲ್ಲಿ ಕೊಟ್ಟ ಪ್ರಸಾದ ಸ್ವೀಕರಿಸಬಾರದು.

10 ಶಿರದಲ್ಲಿ ಶಿಖೆ ಬಿಡಬೇಕು.

11.  ಸಾಧು ಸಂತರ ಸೇವೆ ಮಾಡಬೇಕು.

12. ದೇವಾಲಯ ಅದರಲ್ಲೂ ಗುರುಗಳ ದೇವಾಲಯ ಶುಚಿಗೊಳಿಸುವ ಕೆಲಸ ವಹಿಸಿಕೊಳ್ಳಬೇಕು. ನನ್ನ ವೈಯುಕ್ತಿಕ ಅನುಭವದಲ್ಲಿ ಅತ್ಯಂತ ಪ್ರಭಾವಶಾಲಿ ಪರಿಹಾರವಿದು.

13. ಸ್ರ್ತೀಯರ ಸಲಹೆ ಪಡೆದು ವ್ಯಾಪಾರ ಮಾಡಬೇಕು. ಸಹೋದರಿˌ ತಾಯಿˌ ಹೆಂಡತಿ.

14. ಚಿನ್ನದ ಆಭರಣಗಳನ್ನು ಹಳದಿ ವಸ್ರ್ತದಲ್ಲಿ ಸುತ್ತಿ ತಿಜೋರಿಯಲ್ಲಿಡಿ.

15. ಕೋಳಿಗಳನ್ನು ದಾನ ಮಾಡಬೇಕು.

16. ದೇವರಿಗೆ ಆಗಾಗ ವಸ್ರ್ತದಾನ ಮಾಡಬೇಕು.

17. ಮನೆಯಲ್ಲಿ ತುಳಸಿ ಬೆಳೆಸಬಾರದು.

ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಕುರಿಕಾಯುವ ಹುಡುಗಿಯೊಬ್ಬಳು, ಆ ದೇಶದ ಶಿಕ್ಷಣ ಮಂತ್ರಿ ಹಾಗುವದೆಂದ್ರೆ ಸಾಮಾನ್ಯ ಅಲ್ಲ.!ಈ ಸ್ಟೋರಿ ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ.   ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.