News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಸೌಂದರ್ಯ

ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

137

ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ.

ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.

50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ ಕಾಳುಗಳನ್ನು ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಂಡು ಅದಕ್ಕೆ ಮೊಸರು ಸೇರಿಸಿ ಮುಖಕ್ಕೆ ಹಚ್ಚಿ, ಅರ್ಧ ಗಂಟೆಯ ನಂತರ ಉಗುರು ಬೆಚ್ಚಗಿನ ನೀರಲ್ಲಿ ಮುಖ ತೊಳೆದರೆ ನಿಮ್ಮ ಮುಖ ಕಾಂತಿಯುತವಾಗಿ ಕಾಣುತ್ತೆ.

ಇನ್ನು ತೆಗೆದಿಟ್ಟಿದ್ದ ಮೆಂತೆ ನೀರನ್ನು ಬೆಳಗ್ಗೆ ಎದ್ದ ಕೂಡಲೇ ಕುಡಿಯಬಹುದು. ಇದ್ರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತೆ. ಮೆಂತೆಯಲ್ಲಿ ಪ್ರೋಟಿನ್ ಹೆಚ್ಚಾಗಿ ಇರುವುದರಿಂದ ಆ ನೀರನ್ನ ತಲೆಗೆ ಹಚ್ಚಿಕೊಂಡು ಮಸಾಜ್ ಮಾಡಬಹುದು. ಇದ್ರಿಂದ ಕೂದಲಿನ ಬುಡ ಗಟ್ಟಿಯಾಗಿ, ಕೂದಲು ಉದುರುವುದು ಕಡಿಮೆಯಾಗಲಿದೆ. ಹಾಗೆಯೇ ಆಹಾರ ವ್ಯತ್ಯಾಸವಾಗಿ, ಹೊಟ್ಟೆ ನೋವು, ಬೇಧಿ ಆಗ್ತಿದ್ರೆ, ಮೊಸರಿನ ಜೊತೆ ಒಂದು ಸ್ಪೂನ್ ಮೆಂತೆ ಕಾಳನ್ನು ಅರ್ಧಗಂಟೆ ನೆನಸಿಟ್ಟು ತಿಂದ್ರೆ ಸ್ವಲ್ಪ ಸಮಯದಲ್ಲೇ ಸಮಸ್ಯೆ ಶಮನವಾಗುತ್ತೆ. ಒಟ್ನಲ್ಲಿ ಈ ಮೆಂತೆ ಕಾಳುಗಳು ಬಹುಪಯೋಗಿ ಆಗಿವೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ವಿಶೇಷ ಲೇಖನ

    ಆ ದಿನ ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವೇ ಈ ವೀರ ಹಿಂದೂ ಸನ್ಯಾಸಿಯ ಮಾತಿಗೆ ತಲೆಬಾಗಿತ್ತು..!ತಿಳಿಯಲು ಈ ಲೇಖನ ಓದಿ…

    ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

  • ಉದ್ಯೋಗ

    ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…