News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

150

ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್‍ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.