ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಸದ್ಯ ಭಾರತದಲ್ಲಿ ಅನ್ ಲಿಮಿಟೆಡ್ ಕಾಲಿಂಗ್ ಮತ್ತು ಅನ್ ಲಿಮಿಟೆಡ್ ಡಾಟಾ ಆಫರ್ ನೀಡವ ಮೂಲಕ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಮೂಡಿಸಿತ್ತು ರಿಲಯನ್ಸ್ ಜಿಯೋ ಸಂಸ್ಥೆ. ತನ್ನ ಜನಪ್ರಿಯ ಯೋಜನೆಯಾದ ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗೆ ಬ್ರೇಕ್ ಹಾಕಿ, ಇನ್ಮೇಲೆ ಜಿಯೋ ಫ್ರೀ ವಾಯ್ಸ್ ಕಾಲ್ ಅನ್ನು