ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…