ಉಪಯುಕ್ತ ಮಾಹಿತಿ, ದೇವರು

ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

134

ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ.

ಆಗ ದೇವರು ನಕ್ಕು ಎಲೈ ಹಾಲೇ ಇಲ್ಲಿ ಕೇಳು ನೀನು ಹಾಲಾಗಿ ಇರುವ ಬದುಕಿಗೆ ಆಸೆ ಪಡುವ ಮೊದಲು ಈ ಮಾತನ್ನು ಕೇಳು ನೀನು ಹಾಲಾದರೆ ಒಂದು ದಿನ ಮಾತ್ರ ಬದುಕುವೆ. ಹಾಲಿಗೆ ಹೆಪ್ಪಾಕಿದರೆ ಎರಡು ದಿನ ಬದುಕುವೆ, ಮೊಸರಾಗಿ ಕಡೆದರೆ ಹುಳಿ ಹುಳಿಯಾಗಿ ಮೂರನೇ ದಿನ ಬದುಕುವೆ, ಮಜ್ಜಿಗೆಯಿಂದ ಬಂದ ಬೆಣ್ಣೆಯಾದರೆ ವಾರಗಟ್ಟಲೆ ಬದುಕುವೆ, ಬೆಣ್ಣೆಯನ್ನು ಹದವಾಗಿ ಕಾಯಿಸಿ ಮೇಲೆ ಒಂದೆರೆಡು ವೀಳ್ಯೆದೆಲೆ ಹಾಕಿದರೆ ಘಮಗುಡುವ ತುಪ್ಪವಾಗುವೆ, ಆ ತುಪ್ಪದಿಂದ ದೀಪ ಹಚ್ಚಿದರೆ ನನಗೆ ಬೆಳಕಾಗುವೆ.

ಈಗ ಹೇಳು ಒಂದು ದಿನ ಹಾಲಾಗಿಯೇ ಹುಟ್ಟಿ ಹಾಲಾಗಿಯೇ ಸಾಯುವೆಯಾ ಅಥವಾ ಕ್ಷಣ ಕ್ಷಣವೂ ಅನುದಿನವೂ ದಿನ ದಿನವೂ ಬೆಳೆದು ರೂಪಾಂತರ ಪಡೆದು. ಭಗವಂತನಿಗೆ ಬೆಳಕಾಗುವೆಯಾ ‘ ಎಂದು ದೇವರು ಪ್ರಶ್ನಿಸಿದನಂತೆ ದೇವರ ಮಾತಿಗೆ. ಹಾಲು ಮೂಕವಾಯಿತು. ಶರಣಾಯಿತು. ತನ್ನ ಮನದ ಅಂಧಕಾರ.. ಮದದಿಂದ ಹೊರಬಂತು. ದೇವರ ಮುಂದೆ ಪ್ರಜ್ವಲಿಸುವ ಬೆಳಕಾಯಿತು. ನಾವು ಹಾಗೇ ಅಲ್ವಾ. ನಮ್ಮ ಮನಸ್ಸಿಗೆ ಯಾರೋ ಹುಳಿ ಹಿಂಡಿದರೆಂದು ಕೊರಗದೆ ಹಾಲಾಗಿ ಮೊಸರಾಗಿ ಮಜ್ಜಿಗೆ ಬೆಣ್ಣೆ ತುಪ್ಪವಾಗಿ ದೇವರ ಮುಂದೆ ದೀಪವಾಗುವ ಸಾರ್ಥಕ ಬದುಕಿಗೆ ಬದಲಾಗೋಣ..

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatರಾಘವೇಂದ್ರಆಚಾರ್ಯ9901077772

ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸಾಮ್ವಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಸುದ್ದಿ

    Month End Mobiles Fest: ಫ್ಲಿಪ್‌ಕಾರ್ಟ್ ಆಫರ್ ಸೇಲ್…!

    ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್‌ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.  ಅಲ್ಲದೆ ಹೊನೊರ್ ಸರಣಿಯ ಫೋನ್‌ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.  ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್‌ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ…

  • ಸುದ್ದಿ

    ಅಲಿಯಾ ಅಂಡರ್‌ವಾಟರ್ ಫೋಟೋಶೂಟ್ ; ಹೇಗಿದೆ ಗೊತ್ತಾ,?

    ಬಾಲಿವುಡ್ ನಟಿ  ಅಲಿಯಾ ಭಟ್ ಇದೀಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್  ಈಗ  ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್‌ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್‌ವಾಟರ್‌ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್‌ಗಳನ್ನು ನೀಡುವ ಮೂಲಕ ಹಾಟ್ ಆಗಿ…

  • ಜ್ಯೋತಿಷ್ಯ

    ನಂಜುಂಡೇಶ್ವರನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….