ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ.
ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು ಕಂಪ್ಯೂಟರ್ನಿಂದ ಓದಬಲ್ಲ ಸಂಕೇತಗಳಾಗಿ ಭಾಷಾಂತರಿಸುತ್ತದೆ. ಇದನ್ನು ಅಳವಡಿಸಿರುವ ವ್ಯಕ್ತಿ ತಾನು ಬರೆಯುತ್ತಿದ್ದೇನೆ ಎಂದು ಊಹಿಸಿದಾಗ ಬ್ರೈನ್ ಚಿಪ್ನಲ್ಲಿರುವ ಸೆನ್ಸಾರ್ಗಳು ಆತನ ನ್ಯೂರಾನ್ಗಳಿಂದ ಸಿಗ್ನಲ್ಗಳನ್ನು ತೆಗೆದುಕೊಳ್ಳುತ್ತವೆ. ಈ ಸಿಗ್ನಲ್ಗಳು ಮೆಷಿನ್ ಲರ್ನಿಂಗ್ ಆಲ್ಗರಿದಮ್ಸ್ನಿಂದ ಗುರುತಿಸಿಕೊಂಡು ನೈಜ ಸಮಯದಲ್ಲಿ ನೀಡುತ್ತದೆ.
ಈ ಇಂಟರ್ಫೇಸ್ ಬಳಸಿಕೊಂಡು ಕಂಪ್ಯೂಟರ್ ನೇರವಾಗಿ ವ್ಯಕ್ತಿಯ ಮೆದುಳಿನಿಂದ ಬರುವ ಸೂಚನೆಗಳನ್ನು ಅನುಸರಿಸುತ್ತದೆ. ಆ ಮೂಲಕ ಆ ವ್ಯಕ್ತಿಯೂ ಅದನ್ನು ಯೋಚಿಸುತ್ತಾ, ಕಂಪ್ಯೂಟರ್ ಮೂಲಕ ಆ ಕೆಲಸವನ್ನು ಮಾಡಬಹುದು. ಈ ಪ್ರಕರಣದಲ್ಲಿ ವ್ಯಕ್ತಿಯ ಕೈಗಳು ಬೆನ್ನು ಹುರಿ ಗಾಯದಿಂದ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಕೈಗಳ ಚಲನೆಯನ್ನು ಊಹಿಸಿಕೊಂಡಿದ್ದಾರೆ. ಆ ಮೂಲಕ ಒಂದು ನಿಮಿಷದಲ್ಲಿ 90 ಅಕ್ಷರಗಳನ್ನು ಶೇಕಡಾ 94 ರಷ್ಟು ನಿಖರವಾಗಿ ಬರೆಯಲು ಸಾಧ್ಯವಾಗಿದೆ.
ಆಫ್ಲೈನ್ ಜೆನೆರಲ್ ಪರ್ಪಸ್ ಸ್ವಯಂ ತಿದ್ದುವಿಕೆಯಿಂದ ನಿಖರತೆಯೂ ಶೇಕಡಾ 99 ರಷ್ಟು ಇತ್ತು. ಇದು ದೊಡ್ಡ ಸಾಧನೆಯಾಗಿದ್ದು, ಒಂದು ನಿಮಿಷದಲ್ಲಿ 115 ಅಕ್ಷರಗಳಿಗೆ 90 ಅಕ್ಷರಗಳ ಸಾಮರ್ಥ್ಯವನ್ನು ಹೋಲಿಸಬಹುದಾದ ಕಾರಣ ಇದು ನಿಜವಾಗಿಯೂ ಅತ್ಯುತ್ತಮ ಸಾಧನೆಯಾಗಿದೆ. ಸ್ಮಾರ್ಟ್ಫೋನ್ನಲ್ಲಿ ಈ ವಯಸ್ಸಿನ ವ್ಯಕ್ತಿಯ ಟೈಪಿಂಗ್ ವೇಗವನ್ನು ಗಮನಿಸಿ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಸಾಧನೆಯೂ ಹಿಂದಿನ ‘ಮೆದುಳಿನಿಂದ ಪಠ್ಯದವರೆಗಿನ ಸಂವಹನ’ದ ದಾಖಲೆಗಳಿಗಿಂತ ದುಪ್ಪಟ್ಟಾಗಿದೆ. ಹೊಸ ವ್ಯವಸ್ಥೆಯು ಪಾರ್ಶ್ವವಾಯು ಪೀಡಿತರಿಗೆ ತಮ್ಮ ದೈನಂದಿನ ಜೀವನದಲ್ಲಿ ಕಷ್ಟ ಪಡದೇ ಸರಾಗವಾಗಿ ಸಂವಹನ ನಡೆಸಲು ಸಕ್ರಿಯಗೊಳಿಸುವ ಮೂಲಕ ಸಹಾಯ ಮಾಡುತ್ತದೆ’ ಎಂದು ವಿಜ್ಞಾನಿಗಳು ನಂಬಿದ್ದಾರೆ. ಮಾತು, ಸ್ಕ್ರೋಲಿಂಗ್, ಪಾಯಿಂಟಿಂಗ್ ಮತ್ತು ಕ್ಲಿಕ್ ಮಾಡುವಂತಹ ಇತರ ಕಾರ್ಯಗಳಿಗೆ ಅನುಕೂಲವಾಗುವಂತಹ ಸಮಗ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ವಿಜ್ಞಾನಿಗಳಿಗೆ ಈ ಯಶಸ್ಸು ಕಾರಣವಾಗುತ್ತದೆ.
ಇನ್ನು ಈ ಅಧ್ಯಯನವು ಮೇ 12 ರಂದು Nature ನಲ್ಲಿ ಪ್ರಕಟವಾಗಿದೆ. ಸ್ಪೇಸ್ ಎಕ್ಸ್ನ ಸಿಇಒ ಎಲಾನ್ ಮಸ್ಕ್ ‘ಮೆದುಳಿನಿಂದ ಬ್ರೈನ್ ಟು ಮೆಷಿನ್ ಇಂಟರ್ಫೇಸ್’ ಎನ್ನುವ ನ್ಯೂರೋ ಲಿಂಕ್ ಅನ್ನು ಸೆಪ್ಟೆಂಬರ್ 2020 ರಂದು ಅನಾವರಣಗೊಳಿಸಿದ ನಂತರ ಬ್ರೈನ್ ಚಿಪ್ಗಳು ಕಳೆದ ವರ್ಷವೂ ಸುದ್ದಿಯಲ್ಲಿತ್ತು.
Published by : Mayoon N / Biotechnologist / Director of DRM Career Build Center, kolar.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು