ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.
ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.
ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.
ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…