ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ.

ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ.

ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ ನೋಟ್ 9, ಒಪ್ಪೋ ರೆನೋ 10x ಝೂಮ್, ಏಸಸ್ 6Z, ಬ್ಲ್ಯಾಕ್ ಶಾರ್ಕ್ 2 ಮತ್ತು ಐಫೋನ್ 8 Plus ಮೇಲೂ ಆಫರ್ ಸೇಲ್ ಇರಲಿದೆ.

ಅದರ ಜತೆಗೆ ಎಕ್ಸ್ಚೇಂಜ್ ಆಫರ್, ನೋ ಕಾಸ್ಟ್ ಇಎಂಐ, ಕ್ಯಾಶ್ಬ್ಯಾಕ್ ಕೊಡುಗೆಗಳೂ ದೊರೆಯುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…