ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…