News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

107

ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್‍ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

    ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

  • ಸುದ್ದಿ

    ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

    2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

  • ಉಪಯುಕ್ತ ಮಾಹಿತಿ

    ಕೇವಲ ಮನೆಯಲ್ಲಿರುವ ಈ ವಸ್ತುವಿನಿಂದ ಹೀಗೆ ಮಾಡಿ ಜಿರಳೆ ಮತ್ತೆ ಬರೊದಿಲ್ಲ.!

    ಮನೆಯಲ್ಲಿರುವ  ಜಿರಳೆ  ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…

  • ಜ್ಯೋತಿಷ್ಯ

    ಈ ರಾಶಿಯವರಿಗೆ ಇಂದು ರಾಜಯೋಗ ನಿಮ್ಮ ರಾಶಿಯಲ್ಲಿ ಇರಬಹುದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…