ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.
ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.
ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.
ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…