ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.