ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…