News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

268

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ.

  • ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ.
  • ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ ರೂ. ವಿನಾಯಿತಿ, ಗೃಹ ಸಾಲ 2.5 ಲಕ್ಷ ರೂ. ಟ್ಯಾಕ್ಸ್ ಕಟ್ಟಬೇಕಿಲ್ಲ, ಶೈಕ್ಷಣಿಕ ಸಾಲ ಪಡೆದುಕೊಂಡಿದ್ದರೆ ತೆರಿಗೆ ವಿನಾಯಿತಿಯನ್ನು ಪ್ರಕಟಿಸಿದೆ.
  • ಹೈನುಗಾರಿಕೆ ಉತ್ತೇಜನಕ್ಕೆ ಕಾಮದೇನು ಯೋಜನೆ ಜಾರಿ. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಸಾಲ ನೀಡಲಾಗುವುದು.
  • 21 ಸಾವಿರ ರೂ.ಗೆ ಸಂಬಳ ಪಡೆಯುವ ಕಾರ್ಮಿಕ ವರ್ಗದವರಿಗೆ 7 ಸಾವಿರ ಬೋನಸ್ ಸಿಗಲಿದೆ. ಗ್ರಾಚ್ಯೂಟಿ ಮೊತ್ತವನ್ನು 10 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗಿದೆ.ಕೆಲಸದ ವೇಳೆ ಕಾರ್ಮಿಕ ಮೃತ ಪಟ್ಟರೆ 6 ಲಕ್ಷ ಪರಿಹಾರ.
  • ಮನೆ ಖರೀದಿಸುವ ಮಧ್ಯಮ ವರ್ಗದವರಿಗೆ ಜಿಎಸ್‌ಟಿಯಲ್ಲಿ ವಿನಾಯಿತಿ.ಮನೆ ಮಾಲೀಕ ಬಾಡಿಗೆಯಾಗಿ ಪಡೆಯುವ ಹಣ ಅಂದ್ರೆ ಎರಡನೇ ಮನೆಯ ಮೇಲಿನ ಆದಾಯಕ್ಕೆ ಎರಡು ವರ್ಷ ತೆರಿಗೆ ವಿನಾಯಿತಿ.
  • ಪ್ರಧಾನ ಮಂತ್ರಿ ಶ್ರಮಯೋಗಿ ಮನಧನ್ ಮೆಗಾ ಪೆನ್ಷನ್ ಯೋಜನೆ ಅಡಿ ಕಾರ್ಮಿಕರಿಗೆ 60 ವರ್ಷದ ಬಳಿಕ 3 ಸಾವಿರ ರೂ. ಪ್ರತಿ ತಿಂಗಳು ಮಾಸಿಕ ಪಿಂಚಣಿ ಸಿಗಲಿದ್ದು, ಇದರಿಂದ 10 ಕೋಟಿ ಕಾರ್ಮಿಕರಿಗೆ ಲಾಭ ಸಿಗಲಿದೆ.
  • ಗೃಹ ಸಾಲ 2 ಲಕ್ಷದರೆಗೂ ತೆರಿಗೆ ವಿನಾಯಿತಿ ನೀಡಲಾಗಿದ್ದು,2.5 ಲಕ್ಷದವರೆಗೂ ಮನೆ ಬಾಡಿಗೆಗೆ ತೆರಿಗೆ ಕಟ್ಟುವಂತಿಲ್ಲ.ಈ ಮೊದಲು 1.80 ಲಕ್ಷದವರೆಗೆ ಮಾತ್ರ ಇತ್ತು.
  • ಕೇಂದ್ರ ಸರ್ಕಾರದ ಈ ಬಜೆಟ್ ನಲ್ಲಿ ಬ್ಯಾಂಕ್ ಮತ್ತು ಅಂಚೆ ಕಚೇರಿ ಠೇವಣಿಯ ಟಿಡಿಎಸ್ ಮಿತಿ ೧೦ ಸಾವಿರದಿಂದ ೪೦ ಸಾವಿರಕ್ಕೆ ಏರಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ನಿಮ್ಮ ಈ ದಿನದ ರಾಶಿ ಫಲ ಹೇಗಿದೆ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ರಾಜಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…