ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…