ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ.
ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು ಹೇಳಿದ್ದಾರೆ ನೋಡಿ..
ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು, ಬಹುತೇಕ ವರ್ಗದ ಜನರಲ್ಲಿ ಪ್ರಧಾನಿ ಹುದ್ದೆಗೆ ಮೋದಿ ನೆಚ್ಚಿನ ಆಯ್ಕೆಯಾಗಿದ್ದಾರೆ. ಸಮೀಕ್ಷೆಯಲ್ಲಿ ಬಹಿರಂಗವಾದ ಮಾಹಿತಿಯಂತೆ, ಮೋದಿ ಅವರ ಪರವಾಗಿ ಶೇ.63.6 ರಷ್ಟು ನಿರುದ್ಯೋಗಿಗಳು ಬ್ಯಾಟಿಂಗ್ ಮಾಡಿದ್ದಾರೆ. ಶೇ. 26 ರಷ್ಟು ನಿರುದ್ಯೋಗಿಗಳು ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದು ಹೇಳಿದ್ದಾರೆ.
ಸರ್ಕಾರಿ ನೌಕರರ ಪೈಕಿ ಶೇ. 61.1 ರಷ್ಟು ಮಂದಿ ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಹೇಳಿದ್ದು, ಶೇ. 26 ರಷ್ಟು ಮಂದಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ತಿಳಿಸಿದ್ದಾರೆ. ಮಹಿಳೆಯರಲ್ಲಿ ಶೇ. 43 ರಷ್ಟು ಮಂದಿ ಮೋದಿಗೆ, ಶೇ. 37. 2 ರಷ್ಟು ಮಂದಿ ರಾಹುಲ್ ಗಾಂಧಿಗೆ ಬೆಂಬಲ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…