ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ.

ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡವರು. ಹೌದು, ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದಿರುವ ಅಜಯ್ ರಾಯ್ ಎಬಿವಿಪಿಯಿಂದ ಬಂದವರು.

ಹೋರಾಟದ ಮೂಲಕ ಗುರುತಿಸಿಕೊಂಡ ಇವರಿಗೆ 1996 ರಿಂದ 2007 ರವರೆಗೆ ಬಿಜೆಪಿ ಟಿಕೆಟ್ ಕೊಟ್ಟು ಶಾಸಕರನ್ನಾಗಿ ಮಾಡಿತ್ತು. ಆದ್ರೆ 2007 ರಲ್ಲಿ ಇವರಿಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತ್ತು. ಹೀಗಾಗಿ ಬೇಸರಗೊಂಡ ಅಜಯ್ ರಾಯ್ ಸಮಾಜವಾದಿ ಪಕ್ಷಕ್ಕೆ ಹಾರಿದ್ರು. ನಂತರ 2009 ರಲ್ಲಿ ಮುರುಳಿ ಮನೋಹರ್ ಜೋಷಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ಬಳಿಕ 2012 ರಲ್ಲಿ ಎಸ್ಪಿ ಬಿಟ್ಟು ಕಾಂಗ್ರೆಸ್ ಸೇರಿದ್ರು. ಇದೀಗ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯಲು ರೆಡಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.