ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ.
ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡವರು. ಹೌದು, ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದಿರುವ ಅಜಯ್ ರಾಯ್ ಎಬಿವಿಪಿಯಿಂದ ಬಂದವರು.
ಹೋರಾಟದ ಮೂಲಕ ಗುರುತಿಸಿಕೊಂಡ ಇವರಿಗೆ 1996 ರಿಂದ 2007 ರವರೆಗೆ ಬಿಜೆಪಿ ಟಿಕೆಟ್ ಕೊಟ್ಟು ಶಾಸಕರನ್ನಾಗಿ ಮಾಡಿತ್ತು. ಆದ್ರೆ 2007 ರಲ್ಲಿ ಇವರಿಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತ್ತು. ಹೀಗಾಗಿ ಬೇಸರಗೊಂಡ ಅಜಯ್ ರಾಯ್ ಸಮಾಜವಾದಿ ಪಕ್ಷಕ್ಕೆ ಹಾರಿದ್ರು. ನಂತರ 2009 ರಲ್ಲಿ ಮುರುಳಿ ಮನೋಹರ್ ಜೋಷಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.
ಬಳಿಕ 2012 ರಲ್ಲಿ ಎಸ್ಪಿ ಬಿಟ್ಟು ಕಾಂಗ್ರೆಸ್ ಸೇರಿದ್ರು. ಇದೀಗ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯಲು ರೆಡಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…