News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

81

 ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು

ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ ಹಣವನ್ನು ಕೂಡಿಟ್ಟಿದ್ದರು. ಆ ಹಣವನ್ನು ಯಾರಿಗೂ ಹೇಳದೆ, ಯಾವುದೇ ರೀತಿಯ ಪ್ರಚಾರ ಮಾಡದೆ ನೇರವಾಗಿ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಾಕಿದ್ದಾರೆ ಈ ಮಹಾತಾಯಿ.

ಆದರೆ ಇದರ ವಿಚಾರ ಗೊತ್ತಾದ ಮೇಲೆ ಸುಮನ್ ರಾವ್ ಅವರನ್ನು ಕೇಳಲಾಗಿ ಅವರು ಕೊಟ್ಟ ಪ್ರತಿಕ್ರಿಯೆ ಹೀಗಿತ್ತು..ನಮಗೆ ಯಾವುದೇ ಪ್ರಚಾರ ಮಾಡುವುದು ಬೇಡ. ಏಕೆಂದರೆ ಒಂದು ಕೈಯಿಂದ ಕೊಟ್ಟಿದ್ದು ಇನ್ನೊಂದು ಕೈ ಗೆ ಗೊತ್ತಾಗಬಾರದು ಎಂದು ಅವರು ಹೇಳಿದ್ದಾರೆ. ಎಲ್ಲರಿಗೂ ಮಾದರಿಯಾಗಿರುವ ಇಂತಹ ಗುಣ ಸ್ವಭಾವದವರು ಇರುವುದು ನೂರಕ್ಕೆ ಒಬ್ಬರಲ್ಲವಾ..

ಮುಂಬೈನಲ್ಲಿ ವಾಸಮಾಡುವ ಸುಮನ್ ರಾವ್ ಅವರ ಪುತ್ರಿ ವಿದೇಶದಲ್ಲಿದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮಗಳ ಮಾಡುವೆ ಫಿಕ್ಸ್ ಹಾಗಿದ್ದು ಈಗ ಎಲ್ಲಾ ಹಣವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಕೊಟ್ಟು ಬಿಟ್ಟಿದ್ದಾರೆ. ಆದರೆ ಈಗ ಮಗಳ ಮದುವೆ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ಬಂತು. ಇದಕ್ಕೆ ಅವರು ಎಷ್ಟು ಸರಳವಾಗಿ ಉತ್ತರ ಕೊಟ್ಟಿದ್ದಾರೆ ಗೊತ್ತಾ.?ಮಗಳ ಮದುವೆಯನ್ನು ರಿಜಿಸ್ಟರ್ ಮದುವೆ ಮಾಡಿದರಾಯ್ತು ಅಂತ ತುಂಬಾ ಸುಲಭವಾಗಿ ಹೇಳಿಬಿಟ್ಟಿದ್ದಾರೆ. ಕರುನಾಡಿನ ನೆರೆಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಸುಮನ್ ರಾವ್ ಅವರು ನಿಜಕ್ಕೂ ಮಹಾತಾಯಿಯೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗೂಗಲ್ ಕಂಪನಿ 200 ಮೇಕೆಗಳನ್ನು ನೇಮಿಸಿಕೊಂಡು,ಸಂಬಳ ಸಮೇತ ಹೊಟ್ಟೆ ತುಂಬಾ ಆಹಾರ ಕೊಡ್ತಾ ಇದೆ..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ‘ಆಡು ಮುಟ್ಟದ ಸೊಪ್ಪಿಲ್ಲ’ ಎಂಬ ಗಾದೆ ಮಾತಿದೆ.ಈಗ ಗಾದೆ ಏತಕ್ಕೆ ಬಂತು ಅಂತೀರಾ…ವಿಷಯ ಇದೆ.ಅದೆಂದರೆ ನಮಗೆಲ್ಲಾ ಗೊತ್ತಿರುವ ಹಾಗೆ , ಸರ್ಚ್ ಎಂಜಿನ್ ಗೂಗಲ್ ನಲ್ಲಿ ಸಿಗದೇ ಇರೋ ವಿಷಯವೇ ಇಲ್ಲ.

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….