ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು

ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ ಹಣವನ್ನು ಕೂಡಿಟ್ಟಿದ್ದರು. ಆ ಹಣವನ್ನು ಯಾರಿಗೂ ಹೇಳದೆ, ಯಾವುದೇ ರೀತಿಯ ಪ್ರಚಾರ ಮಾಡದೆ ನೇರವಾಗಿ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಾಕಿದ್ದಾರೆ ಈ ಮಹಾತಾಯಿ.

ಆದರೆ ಇದರ ವಿಚಾರ ಗೊತ್ತಾದ ಮೇಲೆ ಸುಮನ್ ರಾವ್ ಅವರನ್ನು ಕೇಳಲಾಗಿ ಅವರು ಕೊಟ್ಟ ಪ್ರತಿಕ್ರಿಯೆ ಹೀಗಿತ್ತು..ನಮಗೆ ಯಾವುದೇ ಪ್ರಚಾರ ಮಾಡುವುದು ಬೇಡ. ಏಕೆಂದರೆ ಒಂದು ಕೈಯಿಂದ ಕೊಟ್ಟಿದ್ದು ಇನ್ನೊಂದು ಕೈ ಗೆ ಗೊತ್ತಾಗಬಾರದು ಎಂದು ಅವರು ಹೇಳಿದ್ದಾರೆ. ಎಲ್ಲರಿಗೂ ಮಾದರಿಯಾಗಿರುವ ಇಂತಹ ಗುಣ ಸ್ವಭಾವದವರು ಇರುವುದು ನೂರಕ್ಕೆ ಒಬ್ಬರಲ್ಲವಾ..

ಮುಂಬೈನಲ್ಲಿ ವಾಸಮಾಡುವ ಸುಮನ್ ರಾವ್ ಅವರ ಪುತ್ರಿ ವಿದೇಶದಲ್ಲಿದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮಗಳ ಮಾಡುವೆ ಫಿಕ್ಸ್ ಹಾಗಿದ್ದು ಈಗ ಎಲ್ಲಾ ಹಣವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಕೊಟ್ಟು ಬಿಟ್ಟಿದ್ದಾರೆ. ಆದರೆ ಈಗ ಮಗಳ ಮದುವೆ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ಬಂತು. ಇದಕ್ಕೆ ಅವರು ಎಷ್ಟು ಸರಳವಾಗಿ ಉತ್ತರ ಕೊಟ್ಟಿದ್ದಾರೆ ಗೊತ್ತಾ.?ಮಗಳ ಮದುವೆಯನ್ನು ರಿಜಿಸ್ಟರ್ ಮದುವೆ ಮಾಡಿದರಾಯ್ತು ಅಂತ ತುಂಬಾ ಸುಲಭವಾಗಿ ಹೇಳಿಬಿಟ್ಟಿದ್ದಾರೆ. ಕರುನಾಡಿನ ನೆರೆಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಸುಮನ್ ರಾವ್ ಅವರು ನಿಜಕ್ಕೂ ಮಹಾತಾಯಿಯೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.