News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

88

 ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು

ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ ಹಣವನ್ನು ಕೂಡಿಟ್ಟಿದ್ದರು. ಆ ಹಣವನ್ನು ಯಾರಿಗೂ ಹೇಳದೆ, ಯಾವುದೇ ರೀತಿಯ ಪ್ರಚಾರ ಮಾಡದೆ ನೇರವಾಗಿ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಾಕಿದ್ದಾರೆ ಈ ಮಹಾತಾಯಿ.

ಆದರೆ ಇದರ ವಿಚಾರ ಗೊತ್ತಾದ ಮೇಲೆ ಸುಮನ್ ರಾವ್ ಅವರನ್ನು ಕೇಳಲಾಗಿ ಅವರು ಕೊಟ್ಟ ಪ್ರತಿಕ್ರಿಯೆ ಹೀಗಿತ್ತು..ನಮಗೆ ಯಾವುದೇ ಪ್ರಚಾರ ಮಾಡುವುದು ಬೇಡ. ಏಕೆಂದರೆ ಒಂದು ಕೈಯಿಂದ ಕೊಟ್ಟಿದ್ದು ಇನ್ನೊಂದು ಕೈ ಗೆ ಗೊತ್ತಾಗಬಾರದು ಎಂದು ಅವರು ಹೇಳಿದ್ದಾರೆ. ಎಲ್ಲರಿಗೂ ಮಾದರಿಯಾಗಿರುವ ಇಂತಹ ಗುಣ ಸ್ವಭಾವದವರು ಇರುವುದು ನೂರಕ್ಕೆ ಒಬ್ಬರಲ್ಲವಾ..

ಮುಂಬೈನಲ್ಲಿ ವಾಸಮಾಡುವ ಸುಮನ್ ರಾವ್ ಅವರ ಪುತ್ರಿ ವಿದೇಶದಲ್ಲಿದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮಗಳ ಮಾಡುವೆ ಫಿಕ್ಸ್ ಹಾಗಿದ್ದು ಈಗ ಎಲ್ಲಾ ಹಣವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಕೊಟ್ಟು ಬಿಟ್ಟಿದ್ದಾರೆ. ಆದರೆ ಈಗ ಮಗಳ ಮದುವೆ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ಬಂತು. ಇದಕ್ಕೆ ಅವರು ಎಷ್ಟು ಸರಳವಾಗಿ ಉತ್ತರ ಕೊಟ್ಟಿದ್ದಾರೆ ಗೊತ್ತಾ.?ಮಗಳ ಮದುವೆಯನ್ನು ರಿಜಿಸ್ಟರ್ ಮದುವೆ ಮಾಡಿದರಾಯ್ತು ಅಂತ ತುಂಬಾ ಸುಲಭವಾಗಿ ಹೇಳಿಬಿಟ್ಟಿದ್ದಾರೆ. ಕರುನಾಡಿನ ನೆರೆಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಸುಮನ್ ರಾವ್ ಅವರು ನಿಜಕ್ಕೂ ಮಹಾತಾಯಿಯೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

    ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…

  • ಸುದ್ದಿ

    ಗಂಟೆಗೆ ಎರಡು ಲಕ್ಷ ಕೊಡುತ್ತೇನೆ ಎಂದವನಿಗೆ ಈ ನಟಿ ಹೇಳಿದ್ದೇನು ಗೊತ್ತಾ..?

    ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್‍ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…