ಆರೋಗ್ಯ, ಉಪಯುಕ್ತ ಮಾಹಿತಿ

ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

246

ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ.

ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ. ರಸ್ತೆಯಲ್ಲಿಯೇ ವಾಕಿಂಗ್ ಮಾಡಿ ಬರ್ತಾರೆ. ಆದ್ರೆ ವಾಹನದ ಹೊಗೆ ಬೆಳ್ಳಂಬೆಳಿಗ್ಗೆ ನಮ್ಮ ದೇಹ ಸೇರುವುದ್ರಿಂದ ಲಾಭಕ್ಕಿಂತ ನಷ್ಟವೇ ಜಾಸ್ತಿಯಾಗುತ್ತದೆ.

ಸೂರ್ಯೋದಯಕ್ಕಿಂತ ಮೊದಲು ಮಾಡುವ ವಾಕಿಂಗ್ ಹೆಚ್ಚು ಪ್ರಯೋಜನಕಾರಿ. ಯಾಕೆಂದ್ರೆ ಈ ವೇಳೆ ಮಾಲಿನ್ಯ ಕಡಿಮೆಯಿರುತ್ತದೆ. ಬೆಳಿಗ್ಗೆ ಬೇಗ ಏದ್ದು ವಾಕಿಂಗ್ ಗೆ ಹೋಗ ಬಯಸುವವರು ರಾತ್ರಿ ಬೇಗ ಮಲಗಬೇಕು. ಪ್ರತಿದಿನ ಮಲಗುವ ಹಾಗೂ ಏಳುವ ಸಮಯ ಸರಿಯಾಗಿದ್ದಲ್ಲಿ ನಿದ್ರೆ ಸರಿಯಾಗಿ ಬರುತ್ತದೆ.

ವಾಕಿಂಗ್ ಗೆ ಸೂಕ್ತ ಬಟ್ಟೆ ಹಾಗೂ ಬೂಟ್ ಆಯ್ಕೆ ಮಾಡಿಕೊಳ್ಳಿ. ವಾಕಿಂಗ್ ಮಾಡುವ ವೇಳೆ ಕಿರಿಕಿರಿ ಎನ್ನಿಸುವ ಬಟ್ಟೆ ತೊಡಬೇಡಿ. ಇದ್ರ ಜೊತೆಗೆ ಕೇವಲ ವಾಕಿಂಗ್ ಗಾಗಿಯೇ ಶೂ ಒಂದನ್ನು ಮೀಸಲಿಡಿ.

ಕೆಲವರು ವಾಕಿಂಗ್ ಮಧ್ಯೆಯೇ ನೀರು ಕುಡಿಯುತ್ತಾರೆ. ಇದು ತಪ್ಪು ವಿಧಾನ. ವಾಕಿಂಗ್ ಗೆ ಹೋಗುವ ಮುನ್ನ 2-3 ಗ್ಲಾಸ್ ನೀರು ಕುಡಿಯಿರಿ. ವಾಕಿಂಗ್ ಮುಗಿದ ನಂತ್ರ ಸ್ವಲ್ಪ ಸಮಯ ಬಿಟ್ಟು ನೀರು ಕುಡಿಯುವುದು ಒಳ್ಳೆಯ ಪದ್ಧತಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಸುದ್ದಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್, ಎಚ್ಛೆತ್ತುಕೊಳ್ಳಿ ಇಲ್ಲವಾದರೆ ದಂಡ ಖಚಿತ.

    ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…