ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.