News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

835

ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್​ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…