ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.