News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

838

ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್​ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

    ‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.

  • ದೇಶ-ವಿದೇಶ

    ಜಗತ್ತಿನ ಹತ್ತು ಸರ್ವಾಧಿಕಾರಿಗಳ ಶಾಸನದ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು

  • ಉದ್ಯೋಗ

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು  ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ಸುದ್ದಿ

    ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

    ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…