ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.