ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ.

ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ.

ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿ ಸಾಕಷ್ಟು ಮಂದಿ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಹಲವು ಸಾವು-ನೋವುಗಳು ಕೂಡ ಸಂಭವಿಸಿದೆ.

ಈ ಘಟನೆಗೆ ಇಡೀ ಕರ್ನಾಟಕದ ರಾಜ್ಯವೇ ಬೆಚ್ಚಿಬಿದ್ದಿದ್ದು ಸಾಕಷ್ಟು ಮಂದಿ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರವನ್ನು ನೀಡುತ್ತಿದ್ದು, ದಿನನಿತ್ಯದ ಬಳಕೆಯ ವಸ್ತುಗಳು ನೀಡುವ ಮೂಲಕ ರಾಜ್ಯದ ಜನರು ಸ್ಪಂದಿಸುತ್ತಿದ್ದು, ತಮ್ಮ ಕೈಯಲ್ಲಿ ಸಾಧ್ಯವಾದಷ್ಟು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.