News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

149

ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ರಾಕೇಶ್ ಮೃತಪಟ್ಟಿದ್ದಾರೆ.ಮೃತ ರಾಕೇಶ್ ಕ್ರಿಕೆಟ್ ಕೋಚ್‍ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪ್ರೀತಿಸುತ್ತಿದ್ದನು. ಹೀಗಾಗಿ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಸ್ನೇಹಿತ ತಿಳಿಸಿದ್ದಾರೆ.

ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…

  • ಸುದ್ದಿ

    ಪವಿತ್ರ ಲೋಹವಾದ ಬೆಳ್ಳಿಯನ್ನು ಶುಭ ಸಮಾರಂಭಗಳಲ್ಲಿ ಯಾಕೆ ಬಳಸುತ್ತಾರೆ ಗೊತ್ತಾ..?

    ಊಟಕ್ಕೆ ಬೆಳ್ಳಿ ತಟ್ಟೆ ಹಾಗೂ ನೀರು ಕುಡಿಯಲು ಬೆಳ್ಳಿ ಲೋಟ ಬಳಸಿದರೆ ಅದು ಶ್ರೀಮಂತರ ಶೋಕಿ ಎಂದು ಕೆಲವರು ಭಾವಿಸುತ್ತಾರೆ. ಆದರೆ, ಹಳೆ ಕಾಲದವರು ಬೆಳ್ಳಿ ಪೂಜಾ ಸಾಮಗ್ರಿಗಳು, ಮಕ್ಕಳಿಗೆ ಊಟ ಹಾಕಲು ಬೆಳ್ಳಿ ಬಟ್ಟಲು, ಮನೆಗೆ ಬಂದವರಿಗೆ ನೀರು ಕುಡಿಯಲು ಬೆಳ್ಳಿ ಲೋಟ…. ಹೀಗೆ ಸಾಧ್ಯವಾದಷ್ಟು ಬೆಳ್ಳಿ ಪಾತ್ರೆಗಳನ್ನೇ ಬಳಸುತ್ತಿದ್ದರು. ಅದನ್ನು ಎಲ್ಲರೂ ಬಳಸಲಿ ಎಂದೇ ಬೆಳ್ಳಿಗೆ ಪವಿತ್ರ ಲೋಹ ಎಂಬ ಹಣೆಪಟ್ಟಿ ಕಟ್ಟಿದರು. ಇದಕ್ಕೆ ಕಾರಣ ಬೆಳ್ಳಿ ದುಬಾರಿ ಎಂಬುದಲ್ಲ. ಬದಲಿಗೆ, ಬೆಳ್ಳಿಯಲ್ಲಿರುವ ಆರೋಗ್ಯವರ್ಧಕ…

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…