ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ರಾಕೇಶ್ ಮೃತಪಟ್ಟಿದ್ದಾರೆ.ಮೃತ ರಾಕೇಶ್ ಕ್ರಿಕೆಟ್ ಕೋಚ್ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪ್ರೀತಿಸುತ್ತಿದ್ದನು. ಹೀಗಾಗಿ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಸ್ನೇಹಿತ ತಿಳಿಸಿದ್ದಾರೆ.

ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…