ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ರಾಕೇಶ್ ಮೃತಪಟ್ಟಿದ್ದಾರೆ.ಮೃತ ರಾಕೇಶ್ ಕ್ರಿಕೆಟ್ ಕೋಚ್ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪ್ರೀತಿಸುತ್ತಿದ್ದನು. ಹೀಗಾಗಿ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಸ್ನೇಹಿತ ತಿಳಿಸಿದ್ದಾರೆ.

ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…