News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

151

ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ರಾಕೇಶ್ ಮೃತಪಟ್ಟಿದ್ದಾರೆ.ಮೃತ ರಾಕೇಶ್ ಕ್ರಿಕೆಟ್ ಕೋಚ್‍ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪ್ರೀತಿಸುತ್ತಿದ್ದನು. ಹೀಗಾಗಿ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಸ್ನೇಹಿತ ತಿಳಿಸಿದ್ದಾರೆ.

ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…